ಜಾನಪದ ಉಚ್ಚಯ ಕಾರ್ಯಕ್ರಮದಲ್ಲಿ ತುಳು ಭಾಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಅಖಿಲ ಭಾರತ ತುಳು ಒಕ್ಕೂಟ (ರಿ) ಮಂಗಳೂರು ಇದರ ಆಶ್ರಯದಲ್ಲಿ ತುಳು "ಜಾನಪದ ಉಚ್ಚಯ 2024" ಕಾರ್ಯಕ್ರಮ ಮಂಗಳೂರಿನಲ್ಲಿ ಅ. 24 ರಂದು ನಡೆಯಿತು.


ಕಾರ್ಯಕ್ರಮದಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತುಳು ಭಾಷೆಯಲ್ಲಿ 100 ಅಂಕ ಗಳಿಸಿದ ಬೆಳ್ಳಾರೆ ಕೆ.ಪಿ.ಎಸ್ ಶಾಲೆಯ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.


ಕಳೆದ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ಉತ್ತಮ ಅಂಕಗಳಿಸಿ ಇದೀಗ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು