HEADLINES

ಕಾಪುತಾಕಾಡು ಶ್ರೀ ರಾಜ ಗುಳಿಗ ಸಾನಿಧ್ಯದಲ್ಲಿ ರಕ್ಷಾಬಂಧನ ಆಚರಣೆ

 

ರಾಷ್ಟ್ರೀಯ ಸ್ವಯಂಸೇವಕ  ಸಂಘದ ವತಿಯಿಂದ ಇಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

ಮುರ್ಖೆತ್ತಿ ಶಾಖೆ ಇದರ ವತಿಯಿಂದ (ಆ-18) ರಂದು ಬೆಳಿಗ್ಗೆ ಕಾರ್ಯಕ್ರಮವನ್ನು ಕಾಪುತಾಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಯಿತು. ಊರಿನ ಸಹೋದರ ಹಾಗೂ ಸಹೋದರಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ಷಾಬಂಧನ ಹಬ್ಬವನ್ನು ಆಚರಿಸಿಕೊಂಡರು. 

ಕಾರ್ಯಕ್ರಮದಲ್ಲಿ ಸೇವಾ ಭಾರತಿಯ ಉಪಾದ್ಯಕ್ಷರಾದ ರಾಮಕೃಷ್ಣ ಭಟ್ ಕ್ರುಂಬುಡೇಲು ಹಾಗೂ ಊರಿನ ಸಮಸ್ತ ಬಂಧುಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು